ವರ್ಚುವಲ್ ಪ್ಲಾಟ್ಫಾರ್ಮ್ ಮೂಲಕ ಮೈಸೂರು ಮತ್ತು ಚಾಮರಾಜನಗರ ಡಿಸಿಸಿ ಬ್ಯಾಂಕ್ ಜನರಲ್ ಬಾಡಿ ಮೀಟಿಂಗ್. ದಿನಾಂಕ: ಡಿಸೆಂಬರ್ 23-12-2020 ರಂದು ಸಮಯ ಬೆಳಗ್ಗೆ11:00ಗಂಟೆಗೆ ಲಿಂಕ್ ಅಡ್ರೆಸ್: https://zoom.us/j/94176204151?pwd=dFhsUDI2bHMxM2pyUkFkT0I5dTVwUT09 ಮೀಟಿಂಗ್ ಐಡಿ: 941 7620 4151 ಪಾಸ್ಕೋಡ್: 063387 ಪ್ಲೇ ಸ್ಟೋರ್ ಅಥವಾ ಆಪಲ್ ಸ್ಟೋರ್ನಿಂದ ಜೂಮ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ. Mysore and Chamarajnagar DCC Bank General Body Meeting through Virtual Platform Date: Dec 23, 2020 […]
ಮೈಸೂರು ಕಲಾಮಂದಿರದಲ್ಲಿ ಇಂದು ಕರ್ನಾಟಕ ಸರಕಾರ ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ Covid-19ರ ಸಂಕಷ್ಟದ ಸಮಯದಲ್ಲಿ “ಆರ್ಥಿಕ ಸ್ಪಂದನ” ಕಾರ್ಯಕ್ರಮವನ್ನುಸಹಕಾರ ಸಚಿವರು, ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್.ಟಿ ಸೋಮಶೇಖರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಹಕಾರ ಕ್ಷೇತ್ರದ ವಿವಿಧ ಯೋಜನೆಗಳಡಿಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಇದರ ವ್ಯಾಪ್ತಿಗೆ ಬರುವ 8 ಜಿಲ್ಲೆಗಳ ರೈತರು,ಉದ್ದಿಮೆದಾರರು ಹಾಗೂ ಹಲವು ವಿಭಾಗಗಳಲ್ಲಿ ಸಾಲ ನೀಡಲಾಗುತ್ತಿದ್ದು ಇದಕ್ಕೋಸ್ಕರ 8600ಕೋಟಿ ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಈ ವೇಳೆ ಚಾಮರಾಜನಗರ […]
ಮೈಸೂರು ಮತ್ತು ಚಾಮರಾಜನಗರ ಸಹಕಾರ ಕೇಂದ್ರ ಬ್ಯಾಂಕ್ ನಿ. ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (PACCS) ಕೇರ್ಗಳ್ಳಿ, ಮೈಸೂರು ವತಿಯಿಂದ ಇಂದು ಕೇರ್ಗಳ್ಳಿಯಲ್ಲಿ “ಕಟ್ಟಡ ನವೀಕರಣ ಕಾರ್ಯಕ್ರಮ” ವನ್ನು ಎಂ. ಸಿ.ಡಿ.ಸಿ.ಸಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ.ಡಿ ಹರೀಶ್ ರವರು ಉದ್ಘಾಟಿಸಿದರು. ಇದೇ ವೇಳೆ 2020 -21 ನೇ ಸಾಲಿನ ಹೊಸ ರೈತ ಫಲಾನುಭವಿಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲದ ಚೆಕ್ಕನ್ನು ವಿತರಿಸಲಾಯಿತು.
ಮೈಸೂರು ಮತ್ತು ಚಾಮರಾಜನಗರ ಸಹಕಾರ ಕೇಂದ್ರ ಬ್ಯಾಂಕ್ ನಿ., ಮೈಸೂರು ಜಿಲ್ಲಾ ಹಾಲು ಒಕ್ಕೂಟ ಸಂಘ ನಿ. ಮತ್ತು ಸಹಕಾರ ಇಲಾಖೆ ವತಿಯಿಂದ ಹುಣಸೂರಿನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ “ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಚೆಕ್ ವಿತರಣೆ, ಹೊಸ ರೈತ ಸದಸ್ಯರಿಗೆ ಶೂನ್ಯ ಬಡ್ಡಿದರದಲ್ಲಿ ಬೆಳೆಸಾಲ ವಿತರಣಾ ಹಾಗೂ ಕಾರ್ಯಕ್ರಮ”ವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರಾದ ಶ್ರೀ ಎಸ್ ಟಿ ಸೋಮಶೇಖರ, ಮೈಸೂರು ಕೊಡಗು ಸಂಸದರಾದ […]
ಎಂ.ಸಿ.ಡಿ.ಸಿ.ಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ 74ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಅಧ್ಯಕ್ಷರಾದ ಶ್ರೀ ಜಿ.ಡಿ ಹರೀಶ್ ಗೌಡರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.