ಕೆಂಪನಪುರ ಚಾಮರಾಜನಗರ ತಾಲೂಕು ಮತ್ತು ಜಿಲ್ಲಾ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

ಚಾಮರಾಜನಗರ ಜಿಲ್ಲೆಯ ಕೆಂಪನಪುರ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ “ಕೆಂಪನಪುರ ಚಾಮರಾಜನಗರ ತಾಲೂಕು ಮತ್ತು ಜಿಲ್ಲಾ ಸಂಘ”ದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನ ಉಪಾಧ್ಯಕ್ಷರಾದ ಜಿ. ಡಿ. ಹರೀಶ್ ರವರು, ಎಂಸಿಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷರಾದ ಶ್ರೀ ಬಿ. ಎನ್. ಸದಾನಂದ ರವರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಶ್ರೀ ಜಿ. ಸಿ. ಜನಾರ್ಧನ್ ರವರು, ಎಂಸಿಡಿಸಿಸಿ ಬ್ಯಾಂಕ್ ನ ನಿರ್ದೇಶಕರಾದ ಶ್ರೀ ಬಿ. ಜಿ. ನಾಗೇಂದ್ರಕುಮಾರ್ ರವರು, ಕೆಂಪನಪುರ ಪ್ರಾಥಮಿಕ ಕೃಷಿ ಪತ್ತಿನ ಅಧ್ಯಕ್ಷರಾದ ಶ್ರೀ ಕೆ. ಎಂ. ಶ್ರೀಕಂಠಸ್ವಾಮಿಯವರು, ಉಪಾಧ್ಯಕ್ಷರಾದ ಶ್ರೀ ಕುಮಾರಸ್ವಾಮಿ, ಕೆಂಪನಪುರ ಪ್ರಾಥಮಿಕ ಕೃಷಿ ಪತ್ತಿನ ನಿರ್ದೇಶಕರಾದ ಶ್ರೀ ಕೆ. ಎಂ. ಶಿವಶಂಕರ್ ಹಾಗೂ ಮುಖಂಡರು ಉಪಸ್ಥಿತರಿದ್ದರು.