ನಮ್ಮ ಬ್ಯಾಂಕಿನ ವತಿಯಿಂದ ಇಂದು ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ‘ರೈತ ಸ್ಪಂದನ’ ಕಾರ್ಯಕ್ರಮವನ್ನು ಮಾನ್ಯ ಉಸ್ತುವಾರಿ ಸಚಿವ ಹಾಗೂ ಸಹಕಾರ ಸಚಿವರಾದ ಶ್ರೀ ಎಸ್. ಟಿ. ಸೋಮಶೇಖರ್ ಅವರು ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ.ಡಿ ಹರೀಶ್ ಗೌಡ ಹಾಗೂ ಮೈಮುಲ್ ಅಧ್ಯಕ್ಷರಾದ ಪ್ರಸನ್ನ ಅವರ ಜೊತೆಗೂಡಿ ಉದ್ಘಾಟಿಸಿದರು.